Thursday 25 September 2014

Mangalayana celabration

ಶಾಲೆಯಲ್ಲಿ ಮಂಗಳಯಾನ ವಿಜಯೋತ್ಸವ ಕಾರ್ಯಕ್ರಮವು ಮುಖ್ಯೋಪಾಧ್ಯಾಯರಾದ ಮಹಾಲಿಂಗೇಶ್ವರ ಭಟ್ ನೇತೃತ್ವದಲ್ಲಿ ನಡೆಯಿತು.ಅಧ್ಯಾಪಕರಾದ ಶರತ್ ಕುಮಾರ್ ಹಾಗು ಸುಭಾಶ್ ಮಕ್ಕಳಿಗೆ ಮಂಗಳಯಾನದ ಕುರಿತು ವಿವರಣೆ ನೀಡಿದರು.ಮಂಗಳಯಾನದ ಚಿತ್ರ ಪ್ರದರ್ಶನವನ್ನು ಕೂಡ ಈ ಸಂದರ್ಭದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.ನಂತರ ಅಧ್ಯಾಪಕ ಪ್ರಶಾಂತ ಕುಮಾರ್ ಧನ್ಯವಾದ ಸಮರ್ಪಿಸಿದರು.




No comments:

Post a Comment