Tuesday, 21 July 2015

ಸಸಿ ವಿತರಣೆ

ಪೆರಡಾಲ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ವತಿಯಿಂದ ಆಲಿಲ ಪ್ರೋಜೆಕ್ಟ್ ಅಂಗವಾಗಿ ಅನುದಾನಿತ ಹಿರಿಯ ಬುನಾದಿ ಶಾಲಾ ಮಕ್ಕಳಿಗೆ ವಿವಿಧ ಸಸಿಗಳನ್ನು ವಿತರಿಸಲಾಯಿತು.ಬ್ಯಾಂಕ್ ನಿರ್ದೇಶಕರಾದ ಶ್ರೀ ರಾಮಪ್ಪ ಮಂಜೇಶ್ವರ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬ್ಯಾಂಕ್ ನಿರ್ದೇಶಕರಾದ ಗಣಪತಿ ಪ್ರಸಾದ್ ಕುಳಮರ್ವ ಹಾಗು ಶ್ರೀಮತಿ ಜಯಂತಿಯವರು ಈ ಸಂದರ್ಭದಲ್ಲಿ ಹಾಜರಿದ್ದರು.ಮುಖ್ಯೊಪಾಧ್ಯಾಯರಾದ ಮಹಲಿಂಗೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.ಅಧ್ಯಾಪಕರಾದ ವೆಂಕಟ್ರಾಜ ಸ್ವಾಗತಿಸಿದರೆ ಉಣ್ಣಿಕೃಷ್ಣನ್ ವಂದಿಸಿದರು.ಬಳಿಕ ಎಲ್ಲ ಮಕ್ಕಳಿಗೂ ಸಸಿ ವಿತರಿಸಲಾಯಿತು.




No comments:

Post a Comment